ಡಾ| ಮುರಲೀ ಮೋಹನ್ ಚೂಂತಾರು

‘ವಿಟಿಲಿಗೊ’ ಏನಿದು ತೊನ್ನು ರೋಗ? ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ತೊನ್ನು ಎನ್ನುವುದು ಚರ್ಮಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದ್ದು ಆಂಗ್ಲಭಾಷೆಯಲ್ಲಿ ಈ ರೋಗವನ್ನು ‘ವಿಟಿಲಿಗೊ’ ಎಂದು ಕರೆಯುತ್ತಾರೆ. ಈ ತೊನ್ನು ರೋಗ ಸಾಂಕ್ರಾಮಿಕ ರೋಗವಲ್ಲ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸ್ಪರ್ಶದ ಮುಖಾಂತರ ಹರಡುವುದಿಲ್ಲ. ಅದೇ ರೀತಿ ತೊನ್ನು ರೋಗಕ್ಕೂ ಕುಷ್ಠ ರೋಗಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ತೊನ್ನು ರೋಗ ಯಾವುದೇ ವಯಸ್ಸಿನಲ್ಲಿ, ಯಾವುದೇ ಜಾತಿಯ, ಧರ್ಮದ ಮತ್ತು ಲಿಂಗದ ವ್ಯಕ್ತಿಗೆ ಬರಬಹುದು. ಸಂಪೂರ್ಣವಾಗಿ ತೊನ್ನು ರೋಗವನ್ನು ಗುಣಪಡಿಸುವ ಔಷಧಿ ಅಥವಾ ಚಿಕಿತ್ಸೆ ಲಭ್ಯವಿಲ್ಲದಿದ್ದರೂ, ಕೆಲವೊಂದು […]

‘ವಿಟಿಲಿಗೊ’ ಏನಿದು ತೊನ್ನು ರೋಗ? ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪುವ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು Read More »

ಕರಾವಳಿ

“ವಿಶ್ವ ಕ್ಯಾನ್ಸರ್ ದಿನ” – ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.04.ಕ್ಯಾನ್ಸರ್    ರೋಗ ಮನುಕುಲದ ಬಹುದೊಡ್ಡ ಶತ್ರು. ಅನಾದಿ ಕಾಲದಿಂದಲೂ ಈ ರೋಗ ಮನುಕುಲವನ್ನು ಕಾಡುತ್ತಿದೆ. ಅಚ್ಚ ಕನ್ನಡದಲ್ಲಿ ಕ್ಯಾನ್ಸರ್ ರೋಗವನ್ನು ‘ಅರ್ಬುದ ರೋಗ’ ಎಂದು ಕರೆಯಲಾಗುತ್ತದೆ. ‘ಏಡಿ’ ಎಂಬ ಪ್ರಾಣಿಯನ್ನು ‘ಅರ್ಬುದ’ ಎಂದೂ ಕರೆಯಲಾಗುತ್ತದೆ. ಈ ‘ಏಡಿ’ಯ ವಿಶೇಷವೆಂದರೆ ತಾನು ಒಮ್ಮೆ ತನ್ನ ಕದಂಬ ಬಾಹುಗಳಲ್ಲಿ ತನ್ನ ಆಹಾರವನ್ನು ಹಿಡಿದು ಕೊಂಡರೆ ತನ್ನ ಪ್ರಾಣ ಹೋದರೂ ತನ್ನ ಬಾಹುಗಳ ಹಿಡಿತವನ್ನು ಸಡಿಲಿಸುವುದಿಲ್ಲ. ಈ ಕಾರಣದಿಂದಲೇ ಕ್ಯಾನ್ಸರ್ ರೋಗಕ್ಕೆ ‘ಅರ್ಬುದ ರೋಗ’

“ವಿಶ್ವ ಕ್ಯಾನ್ಸರ್ ದಿನ” – ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ

ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com,ಜ.30.ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ನಮ್ಮ ದೇಶದಲ್ಲಿ ಜನವರಿ 30ರಂದು ಹುತಾತ್ಮರ ದಿನ (ಸರ್ವೋದಯ ದಿನ ಅಥವಾ ಶಹೀದ್ ದಿವಸ್) ಎಂದು ಆಚರಿಸಲಾಗುತ್ತಿದೆ. ದೇಶಾದ್ಯಂತ ದೇಶಕ್ಕಾಗಿ ಜೀವತೆತ್ತ ಹುತಾತ್ಮರನ್ನು ಸ್ಮರಣೆ ಮಾಡಿ ಅವರ ತ್ಯಾಗ ಸೇವೆ ಮತ್ತು ದೇಶಪ್ರೇಮವನ್ನು ಕೊಂಡಾಡಿ, ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿರುತ್ತದೆ. ವಿಶ್ವದಾದ್ಯಂತ ಸುಮಾರು 15 ದೇಶಗಳು ಪ್ರತಿ ವರ್ಷ

ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಜ.15. ಅಸ್ತಮಾ ಎನ್ನುವುದು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದೆ. ಶ್ವಾಸಕೋಶಗಳು) ನಮ್ಮ ದೇಹದ ಅತ್ಯಂತ ಕ್ರಿಯಾತ್ಮಕವಾದ ಅಂಗವಾಗಿದ್ದು ದೇಹದ ಎಲ್ಲಾ ಜೀವಕೋಶಗಳಿಗೆ ಅತೀ ಅಗತ್ಯವಾದ ‘ಅಕ್ಸಿಜನ್’ (ಆಮ್ಲಜನಕ)ನ ಪೂರೈಕೆಯನ್ನು ಮಾಡುವ ಗುರುತರವಾದ ಜವಬ್ದಾರಿಯನ್ನು ಹೊಂದಿರುತ್ತದೆ. ನಾವು ಮೂಗಿನ ಮೂಲಕ ಒಳಗೆಳೆದುಕೊಂಡ ಗಾಳಿ ಶ್ವಾಸನಾಳಗಳು ಅಥವಾ ಶ್ವಾಸಮಾರ್ಗಗಳ ಮೂಲಕ ಶ್ವಾಸಕೋಶಕ್ಕೆ ತಲುಪುತ್ತದೆ. ಶ್ವಾಸಕೋಶಗಳಲ್ಲಿರುವ ಚಿಕ್ಕ ಚಿಕ್ಕ ಗಾಳಿಚೀಲಗಳ ಮುಖಾಂತರ ನಾವು ಸೇವಿಸಿದ ಗಾಳಿಯಲ್ಲಿನ ಆಮ್ಲಜನಕ ಶ್ವಾಸಕೋಶದ ಒಳಗಿರುವ ರಕ್ತನಾಳಗಳ ಒಳಗೆ ಸೇರಿಕೊಂಡು ದೇಹದ ಇತರ

ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top