ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚನೆ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು :ಕರ್ನಾಟಕ ವಿಧಾನಸಭೆಯ ಅಧಿವೇಶನದ ವೇಳೆ ಆರ್‌ಎಸ್‌ಎಸ್‌ನ ಗೀತೆ “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಹಾಡಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ತಪ್ಪು ಉದ್ದೇಶವಿಲ್ಲದ ಕಾರಣದಿಂದಾಗಿ ಈ ನಡೆ ನಡೆದಿರುವುದಾಗಿ ತಿಳಿಸಿದ್ದಾರೆ. ಆದರೆ, ಈ ಕುರಿತು ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಅಥವಾ ಇತರರು ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಅವರು ಎಲ್ಲರ ಸಮಕ್ಷಮ ಕ್ಷಮೆಯಾಚಿಸಿದ್ದಾರೆ. ಬೆಂಗಳೂರುದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, “ನಾನು ಯಾವುದೇ ತಪ್ಪು ಮಾಡಿಲ್ಲ. ಬದಲಾಗಿ, ವಿರೋಧಪಕ್ಷದ […]

ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್