ಡಿ.14ರಂದು ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ನ. 09. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು. ಲೋಕ ಅದಾಲತ್‍ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥಪಡಿಸಿಕೊಳ್ಳ ಬಹುದಾದ ಪ್ರಕರಣಗಳು:- […]

ಡಿ.14ರಂದು ಲೋಕ ಅದಾಲತ್ Read More »

ಕರಾವಳಿ