ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ

(ನ್ಯೂಸ್‌ ಕಡಬ) newskadaba.com, ಸೆ.10 ಚಿಕ್ಕಬಳ್ಳಾಪುರ: ನಗರದ  ಇಬ್ಬರು ಹಣ್ಣಿನ ವ್ಯಾಪಾರಿಗಳ ತಮಾಷೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದವರ ಜೀವನದಲ್ಲಿ ಮಂಗಳವಾರ ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಅರ್ಬಾಜ್​ನನ್ನು ಫರ್ಹಾದ್​​ ಕೊಲೆ  ಮಾಡಿದ್ದಾನೆ. ​ ಅರ್ಬಾಜ್ ಮತ್ತು ಫರ್ಹಾದ್‌, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿನ್ನೆ ಕೂಡ […]

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್