ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು

(ನ್ಯೂಸ್‌ ಕಡಬ) newskadaba.com,  ಅ.18: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು, ಸಾವಿರಾರು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡರು. ಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 11ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಷ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು. ತೀರ್ಥೋದ್ಭವ ಆಗುತ್ತಿದ್ದಂತೆ ಅರ್ಚಕ ವೃಂದದವರಿಂದ ಭಕ್ತರ ಮೇಲೆ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಭಾಗಮಂಡಲದ ಶ್ರೀ ಭಂಗಡೇಶ್ವರ […]

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್