ತಾಯಂದಿರ ಮರಣ ಪ್ರಮಾಣ ಇಳಿಕೆಗೆ ‘Mission Zero’ ಪ್ರಾರಂಭ; ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.08: ರಾಜ್ಯದಲ್ಲಿ ತಾಯಂದಿರ ಮರಣವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮಿಷನ್ ಝೀರೋ’ನ್ನು ಪ್ರಾರಂಭಿಸಿದ್ದು, ಇದರ ಅಡಿಯಲ್ಲಿ ಹಲವಾರು ಹೊಸ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು. ವಿಕಾಸಸೌಧಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದ ತಾಯಂದಿರ ಮರಣ ಅನುಪಾತ (MMR) ರಾಷ್ಟ್ರೀಯ ಸರಾಸರಿಗಿಂತ ಉತ್ತಮವಾಗಿದ್ದರೂ, ಕೇರಳ, ತಮಿಳುನಾಡು ಮತ್ತು ತೆಲಂಗಾಣದಂತಹ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯವು ಸುಧಾರಣೆಯ ಅಗತ್ಯವಿದೆ ಎಂದು ಹೇಳಿದರು. […]

ತಾಯಂದಿರ ಮರಣ ಪ್ರಮಾಣ ಇಳಿಕೆಗೆ ‘Mission Zero’ ಪ್ರಾರಂಭ; ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್