ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ. ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ.ಕಳೆದ ಒಂದು ದಶಕದಿಂದ ಕುಂದಾಪುರ […]

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ Read More »

ಕರಾವಳಿ