ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

(ನ್ಯೂಸ್‌ ಕಡಬ) newskadaba.com, ಆ.22 ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಅಧ್ಯಕ್ಷರು ಮತ್ತು ಟಿವಿ5 ತೆಲುಗು ಸುದ್ದಿ ವಾಹಿನಿಯ ಮುಖ್ಯಸ್ಥರೂ ಆಗಿರುವ ಬೊಲ್ಲಿನೇನಿ ರಾಜಗೋಪಾಲ್ ನಾಯ್ಡು ಅವರು ಸಾಕ್ಷಿ ಟಿವಿ ಮತ್ತು ಸಾಕ್ಷಿ ಪತ್ರಿಕೆಗೆ ಮಾನನಷ್ಟಕರ ವರದಿ ಮತ್ತು 10 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಾಕ್ಷಿ ಟಿವಿ ಮತ್ತು ಅದರ ಪತ್ರಿಕೆ ಆಗಸ್ಟ್ 10 ಮತ್ತು ಆಗಸ್ಟ್ 14, […]

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು Read More »

ಕರಾವಳಿ