ತುಮಕೂರು

ನಡುರಸ್ತೆಯಲ್ಲೇ ಜುಟ್ಟು ಹಿಡಿದು ಮಹಿಳೆಯರಿಬ್ಬರ ಕಿತ್ತಾಟ ►ಸಾರ್ವಜನಿಕರಿಗೆ ಸಿಕ್ಕಿದೆ ಪುಕ್ಕಟೆ ಮನರಂಜನೆ..!!!

(ನ್ಯೂಸ್ ಕಡಬ) newskadaba.com ತುಮಕೂರು,ಸೆ.8, ಬೈಕ್ ಹಾಗೂ ಆಕ್ಟಿವಾ ನಡುವೆ ಲಘುವಾಗಿ ಡಿಕ್ಕಿ ಆಗಿದ್ದನ್ನು ನೆಪವಾಗಿಸಿಕೊಂಡು ಮಹಿಳೆಯರಿಬ್ಬರು ನಡುರಸ್ತೆಯಲ್ಲೇ ಪರಸ್ಪರ ಜಡೆ ಹಿಡಿದು ಕಿತ್ತಾಡಿದ ಘಟನೆ ತುಮಕೂರಿನ ಕೋತಿತೋಪಿನಲ್ಲಿ ನಡೆದಿದೆ.  ಕೋತಿತೋಪಿನ ರಸ್ತೆಯಲ್ಲಿ ಹಂಪ್ಸ್ ದಾಟುವಾಗ ಬೈಕ್ ಹಾಗೂ ಆಕ್ಟಿವಾ ನಡುವೆ ಲಘುವಾಗಿ ಡಿಕ್ಕಿ ಸಂಭವಿಸಿದೆ. ಈ ಎರಡೂ ವಾಹನಗಳಲ್ಲಿ ದಂಪತಿಗಳು ಪ್ರಯಾಣಿಸುತ್ತಿದ್ದರು. ಡಿಕ್ಕಿಗೆ ಸಂಬಧಿಸಿ ಮೊದಲು ಪುರುಷರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಧ್ಯಪ್ರವೇಶಿಸಿದ ಮಹಿಳೆಯರಿಬ್ಬರೂ ಅವಾಚ್ಯ ಶಬ್ದಗಳಿಂದ ಬೈದು ಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು […]

ನಡುರಸ್ತೆಯಲ್ಲೇ ಜುಟ್ಟು ಹಿಡಿದು ಮಹಿಳೆಯರಿಬ್ಬರ ಕಿತ್ತಾಟ ►ಸಾರ್ವಜನಿಕರಿಗೆ ಸಿಕ್ಕಿದೆ ಪುಕ್ಕಟೆ ಮನರಂಜನೆ..!!! Read More »

ಕರ್ನಾಟಕ

ಬಚ್ಚಲು ಕೋಣೆಯಲ್ಲಿ ಚಿರತೆ ಪ್ರತ್ಯಕ್ಷ ► ಅರಣ್ಯ ಸಿಬ್ಬಂದಿಗಳಿಂದ ಸೆರೆ

(ನ್ಯೂಸ್ ಕಡಬ) newskadaba.com ತುಮಕೂರು, ಆ.28, ಇಲ್ಲಿಯ ಗುಬ್ಬಿ ತಾಲೂಕಿನ ನಾಗಸಂದ್ರ ಗ್ರಾಮದ ಅಶೋಕ್ ಎಂಬವರ  ಮನೆಯ ಸ್ನಾನದ ಕೋಣೆಯಲ್ಲಿ ಸೋಮವಾರ ಬೆಳ್ಳಂ ಬೆಳಗ್ಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಅಶೋಕ್ ಎಂಬವರ ಮನೆಯ ಹಿಂಭಾಗದ ಸ್ನಾನದ ಕೋಣೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಬೆಳಗಿನ ಜಾವ ಸುಮಾರು 5 ಗಂಟೆಗೆ ಮನೆಯವರು ಸ್ನಾನದ ಕೋಣೆಗೆ ಹೋಗಿದ್ದಾಗ ಚಿರತೆ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿಯ ಗ್ರಾಮಸ್ಥರ ಸಹಾಯದಿಂದ ಆ ಚಿರತೆಯನ್ನು ಸ್ನಾನದ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. ಬಳಿಕ ಸ್ಥಳಕ್ಕೆ ಗುಬ್ಬಿ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಸದ್ಯ ಅದಕ್ಕೆ

ಬಚ್ಚಲು ಕೋಣೆಯಲ್ಲಿ ಚಿರತೆ ಪ್ರತ್ಯಕ್ಷ ► ಅರಣ್ಯ ಸಿಬ್ಬಂದಿಗಳಿಂದ ಸೆರೆ Read More »

ಕರ್ನಾಟಕ
Scroll to Top