ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ

(ನ್ಯೂಸ್ ಕಡಬ) newskadaba.com ಮಾ. 15 : ಮಂಗಳೂರು: ತುಳು- ಕನ್ನಡ ವಿದ್ವಾಂಸ ಹಾಗೂ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ.ವಾಮನ ನಂದಾವರ (81) ಶನಿವಾರ ನಿಧನರಾದರು. ಕಳೆದ ಕೆಲ ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದ ಡಾ. ವಾಮನ ಅವರು ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ್ದಲ್ಲದೇ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ದಕ್ಷಿಣ ಕನ್ನಡ […]

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್