ದಕ್ಷಿಣ ಕನ್ನಡ/ ಉಡುಪಿ : ಜು.10 ರಿಂದ 15 ರವರೆಗೆ ಕರಾವಳಿ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

(ನ್ಯೂಸ್ ಕಡಬ) newskadaba.com, ಜು. 10. ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಪ್ರದೇಶದಾದ್ಯಂತ ಬುಧವಾರ ಸಾಧಾರಣ ಮಳೆ ಸುರಿದಿದೆ, ಜಿಲ್ಲೆಯ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ ಎನ್ನಲಾಗಿದೆ. ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣವಿದೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ […]

ದಕ್ಷಿಣ ಕನ್ನಡ/ ಉಡುಪಿ : ಜು.10 ರಿಂದ 15 ರವರೆಗೆ ಕರಾವಳಿ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್ Read More »

ಕರಾವಳಿ, ಕರ್ನಾಟಕ