ದಕ್ಷಿಣ ಕನ್ನಡ : ಕರಾವಳಿಯಲ್ಲಿ ಹೆಚ್ಚುತ್ತಿದೆ ತಾಪಮಾನ – ಬಿಸಿಲಾಘಾತದ ಆತಂಕ

(ನ್ಯೂಸ್‌ ಕಡಬ) newskadaba.com,  ಎ.29:​ ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನಕ್ಕಾಗುವಾಗ ಜನರು ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಮಧ್ಯಾಹ್ನ ವೇಳೆ ಸುಮಾರು 38 ಡಿ.ಸೆ.ಗೂ ಅಧಿಕ ತಾಪಮಾನ ದಾಖಲಾಗುತ್ತಿದೆ.. ಕೆಲವು ಕಡೆ ಮಳೆ ಬಂದರೂ ತಾಪಮಾನದಲ್ಲಿ ಇಳಿಕೆ ಕಾಣುತ್ತಿಲ್ಲ. ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ಮೋಡದ ಜತೆಗೆ ಬಿಸಿಲಿನ ಬೇಗೆ ಹೆಚ್ಚುತ್ತಿದೆ. ಈ ನಡುವೆ ಜನರು ಕುಸಿದು ಬೀಳುತ್ತಿರುವ, ಮಲಗಿದ್ದಲ್ಲೇ ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಎ.22ರಂದು ಕಾರ್ಕಳದ ಕುಕ್ಕುಂದೂರಿನ […]

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಹೆಚ್ಚುತ್ತಿದೆ ತಾಪಮಾನ – ಬಿಸಿಲಾಘಾತದ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್