ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1.02 ಲಕ್ಷ ಎಸ್.ಐ.ಆರ್ ನಮೂನೆ ಹಂಚಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಯು ಪ್ರಗತಿಯಲ್ಲಿದ್ದು, ಜುಲೈ 29 ರವರೆಗೆ ಬಿ.ಎಲ್.ಒ.ಗಳು ಮನೆ ಮನೆ ಭೇಟಿ ಮಾಡಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್‍ ಗಳ ಹಂಚಿಕೆ ಮತ್ತು ಡಿಜಿಟಲೀಕರಣ (Digitization) ಮಾಡುತ್ತಾರೆ. ಜಿಲ್ಲೆಯಲ್ಲಿರುವ ಒಟ್ಟು ಮತದಾರರ ಸಂಖ್ಯೆ – 1803766 ಹಂಚಿಕೆ ಮಾಡಲಾದ ಎನ್ಯುಮರೇಷನ್ ಫಾರ್ಮ್‍ಗಳ ಸಂಖ್ಯೆ – 102035, ಡಿಜಿಟಲೈಸ್ ಮಾಡಿದ ಒಟ್ಟು ಎನ್ಯುಮರೇಷನ್ ಫಾರ್ಮ್‍ಗಳ ಸಂಖ್ಯೆ – 3109 […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1.02 ಲಕ್ಷ ಎಸ್.ಐ.ಆರ್ ನಮೂನೆ ಹಂಚಿಕೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಚಾಲನೆ- ಮತಗಟ್ಟೆಗಳಿಗೆ ಡಿಸಿ ಭೇಟಿ

(ನ್ಯೂಸ್ ಕಡಬ) newskadaba.com ಜೂ. 30. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ  (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಚಾಲನೆ ನೀಡಿದರು. ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಬಿ.ಎಲ್.ಒ.ಗಳು ಮತದಾರರ ಮನೆ ಬಾಗಿಲಿಗೆ ತೆರಳಿ ಗಣತಿ ನಮೂನೆ (Enumeration Form) ಗಳನ್ನು ಮತದಾರರಿಗೆ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದರು. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳವಾರ ಮಂಗಳೂರು ನಗರದ  ಕೆಲವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಚಾಲನೆ- ಮತಗಟ್ಟೆಗಳಿಗೆ ಡಿಸಿ ಭೇಟಿ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡುವುದಿಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳ ಸದಸ್ಯರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯೆ ನೀಡಿದರು. ನಾವು ಯಾರನ್ನು ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ Read More »

ಕರಾವಳಿ, ಕರ್ನಾಟಕ
Scroll to Top