ದಕ್ಷಿಣ ಕನ್ನಡ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಇಟಿ-2026 ಆರಂಭ: ಪರೀಕ್ಷೆಗೆ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು

(ನ್ಯೂಸ್‌ ಕಡಬ) newskadaba.com,  ಎ.23:  ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸಿಇಟಿ ಪರೀಕ್ಷೆ ಗುರುವಾರದಿಂದ ಆರಂಭಗೊಂಡಿದೆ. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಒಟ್ಟು 30,235 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 40 ಕೇಂದ್ರಗಳಲ್ಲಿ ಒಟ್ಟು 21,489 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮಂಗಳೂರಿನಲ್ಲಿ 25, ಮೂಡುಬಿದಿರೆಯಲ್ಲಿ 6, ಬೆಳ್ತಂಗಡಿಯಲ್ಲಿ 5 ಮತ್ತು ಪುತ್ತೂರಿನಲ್ಲಿ 4 ಕೇಂದ್ರಗಳನ್ನು […]

ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಇಟಿ-2026 ಆರಂಭ: ಪರೀಕ್ಷೆಗೆ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯನ ಆಗಮನ

(ನ್ಯೂಸ್‌ ಕಡಬ) newskadaba.com,  ಸೆ.16 ಮಂಗಳೂರು/ಉಡುಪಿ: ಸ್ವಲ್ಪ ಸಮಯದ ವಿರಾಮದ ಬಳಿಕ, ಕರಾವಳಿ ಪ್ರದೇಶದ ಹಲವಾರು ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಮತ್ತು ಮಧ್ಯಾಹ್ನ ಸಾಧಾರಣ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಬರಗಾಲದಿಂದಾಗಿ ಭತ್ತದ ಬೆಳೆಗಳಿಗೆ ನೀರಿನ ಕೊರತೆ ಉಂಟಾಗಿತ್ತು, ಆದರೆ ಮಳೆಯು ಕೊಂಚ ರೈತರಿಗೆ ನೆಮ್ಮದಿ ತಂದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗಿದೆ. ಮಂಗಳೂರು, ಉಳ್ಳಾಲ, ಮೂಲ್ಕಿ ಮತ್ತು ಬಂಟ್ವಾಳದಲ್ಲಿ ಬೆಳಿಗ್ಗೆ ಮತ್ತು ಸಂಜೆ ಮಳೆಯಾದರೆ, ಉಳಿದ ದಿನಗಳಲ್ಲಿ ಬಿಸಿಲು ಮತ್ತು ಮೋಡ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯನ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿಯಮಿತ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24ರಂದು ಮಂಗಳವಾರ ಮಧ್ಯಾಹ್ನ 3ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ Read More »

ಕರಾವಳಿ

ಮತದಾರರ ಜಾಗೃತಿಗೆ ದಕ್ಷಿಣ ಕನ್ನಡದಲ್ಲಿ ಸ್ವೀಪ್ ಚಟುವಟಿಕೆ ಆರಂಭಿಸಲು ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12. ಮತದಾರರ ಜಾಗೃತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕ್ರಿಯಾಯೋಜನೆ ರೂಪಿಸಿ ಕಳೆದ ಸಾಲಿಗಿಂತ ಶೇ. 10ರಷ್ಟು ಹೆಚ್ಚು ಮತದಾನ ದಾಖಲಿಸುವ ಗುರಿನಿಗದಿಪಡಿಸಿಕೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ(systematic voters education and electoral participation)  ಅಧ್ಯಕ್ಷರಾದ ಡಾ ಸೆಲ್ವಮಣಿ ಆರ್ ಹೇಳಿದರು.   ಅವರಿಂದು ಜಿಲ್ಲಾ ಪಂಚಾಯತ್‍ನಲ್ಲಿ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಕಚೇರಿಗಳಲ್ಲೂ, ಶಾಲಾ ಕಾಲೇಜುಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ ಮತದಾರರ

ಮತದಾರರ ಜಾಗೃತಿಗೆ ದಕ್ಷಿಣ ಕನ್ನಡದಲ್ಲಿ ಸ್ವೀಪ್ ಚಟುವಟಿಕೆ ಆರಂಭಿಸಲು ಸಿಇಒ ಸೂಚನೆ Read More »

ಕರಾವಳಿ
Scroll to Top