ದಲಿತ್ ಸೇವಾ ಸಮಿತಿ

ಕಡಬ: ದಲಿತ್ ಸೇವಾ ಸಮಿತಿ ಮಾಸಿಕ ಸಭೆ ►ಡಿಸಿ ಮನ್ನಾ ಭೂಮಿಯನ್ನು ಭೂರಹಿತ ದಲಿತ ವರ್ಗಕ್ಕೆ ನೀಡಬೇಕು- ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ನ.14. ತಾಲೂಕು ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯು ತಾಲೂಕು ಅಧ್ಯಕ್ಷರಾದ ರಾಜು ಹೊಸ್ಮಠ ಅವರ ಅಧ್ಯಕ್ಷತೆಯಲ್ಲಿ  ಸೈನಿಕ ಭವನದಲ್ಲಿ ಇತ್ತೀಚೆಗೆ ನಡೆಯಿತು. ಬಳಿಕ ಮಾತನಾಡಿದ ಅವರು ಜಿಲ್ಲೆಯಾದ್ಯಂತ ಸುಮಾರು 8652 ಎಕ್ರೆ ಡಿಸಿ ಮನ್ನಾ ಭೂಮಿ ಇದ್ದು ಈ ಭೂಮಿಯನ್ನು ಕೂಡಲೆ ಭೂರಹಿತ ಬಡಪಾಯಿ ದಲಿತ ವರ್ಗಕ್ಕೆ ನೀಡುವುದರ ಮೂಲಕ ಸಮಾಜದಲ್ಲಿ ದಲಿತರು ಸ್ವಾಭಿಮಾನದ ಬದುಕನ್ನು ನಡೆಸಲು ಕಂದಾಯ ಇಲಾಖೆಯವರು ಮುಂದಾಗಬೇಕೆಂದು ಹೇಳಿದ ಅವರು ಜಿಲ್ಲೆಯಾದ್ಯಂತ ಹೋರಾಟದ ಪ್ರತಿಫಲವಾಗಿ ಡಿಸಿ ಮನ್ನಾ ಭೂಮಿಯನ್ನು […]

ಕಡಬ: ದಲಿತ್ ಸೇವಾ ಸಮಿತಿ ಮಾಸಿಕ ಸಭೆ ►ಡಿಸಿ ಮನ್ನಾ ಭೂಮಿಯನ್ನು ಭೂರಹಿತ ದಲಿತ ವರ್ಗಕ್ಕೆ ನೀಡಬೇಕು- ರಾಜು ಹೊಸ್ಮಠ Read More »

ಕರಾವಳಿ

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ಅ.17. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತ ಕಡೆಗಣನೆ ನಡೆಯುತ್ತಿದೆ. ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದ್ದಾರೆ. ಅವರು ಅಲಂಕಾರು ರೈತ ಭವನದಲ್ಲಿ ಭಾನುವಾರ ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ Read More »

ಕರಾವಳಿ
Scroll to Top