ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್

(ನ್ಯೂಸ್‌ ಕಡಬ) newskadaba.com,  ಡಿ.15: ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಾವರ ರಾಜಾರಾಮ್ ಭಟ್ ಎಂಬುವರ ಜೊತೆ ಗೀತಾ ಭಾರತಿಯವರ ವಿವಾಹ ನಡೆದಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ಕಲಾವಿದೆ ಗೀತಭಾರತಿ ಭಟ್ ಬಹುಮುಖ ಪ್ರತಿಭೆ. ಬಿಗ್‌ಬಾಸ್ ಸೀಸನ್ 8ರ ಸ್ಪರ್ಧಿಯೂ ಆಗಿದ್ದ ಗೀತಾ ಭಾರತಿ ಭಟ್ ಕನ್ನಡದ ಅನೇಕ ಧಾರಾವಾಹಿಯಲ್ಲಿ ನಟಿಸಿದ್ದು ಇದೀಗ ದಿಢೀರ್ ಮದುವೆಯಾಗಿದ್ದಾರೆ. ಅಂದಹಾಗೆ ಗೀತಾ ಭಾರತಿ ಭಟ್ `ಅಂಬಿನಿಂಗ್ ವಯಸ್ಸಾಯ್ತೋ’ ಸಿನಿಮಾ ಸೇರಿದಂತೆ ಕೆಲ ಸಿನಿಮಾಗಳಲ್ಲೂ […]

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ Read More »

ಕರ್ನಾಟಕ, ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಚಂದನಾ ಅನಂತಕೃಷ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 29. ಕಿರುತೆರೆ ನಟಿ ಚಂದನಾ ಅನಂತಕೃಷ್ಣ ಅವರು ಗುರುವಾರ(ನ.28)ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ. ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ. ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.    

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಚಂದನಾ ಅನಂತಕೃಷ್ಣ Read More »

ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ

(ನ್ಯೂಸ್ ಕಡಬ) newskadaba.com ನ. 14. ಬಿಗ್ ಬಾಸ್ ಕನ್ನಡ ಸೀಸನ್ 8’ರ ವಿನ್ನರ್ ಮಂಜು ಪಾವಗಡ ಅವರು ನಂದಿನಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಮದುವೆಯ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಮಂಜು ಮತ್ತು ನಂದಿನಿಯವರ ಮದುವೆ ಸಮಾರಂಭವು ಪಾವಗಡದಲ್ಲಿ ನಡೆದಿದೆ. ಮದುವೆ ಕ್ಷಣದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿ ತಮ್ಮ ಹೊಸ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ Read More »

ಕರ್ನಾಟಕ
Scroll to Top