ದಾವಣಗೆರೆ

ESI ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲ ► ಮೊಬೈಲ್ ಟಾರ್ಚ್ ಲೈಟ್‍ನಲ್ಲೇ ರೋಗಿಗಳಿಗೆ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ದಾವಣಗೆರೆ,ಸೆ.13, ಅವ್ಯವಸ್ಥೆಗಳ ಆಗರವಾದ ಕಾರ್ಮಿಕರ ವಿಮಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಸೌಕರ್ಯಗಳು ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ಸಂಜೆಯಿಂದ ಇಎಸ್‍ಐ ಅಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿತ್ತು. ವೈದ್ಯರು ಹಾಗೂ ಅಸ್ಪತ್ರೆ ಸಿಬ್ಬಂದಿಗಳು ಮೊಬೈಲ್ ಲೈಟ್ ಹಾಗೂ ಟಾರ್ಚ್ ಹಿಡಿದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ದೃಶ್ಯ ಕಂಡುಬಂತು. ಅದರಲ್ಲೂ ಹೆರಿಗೆ ಮಾಡಿಸಲು ದಾಖಲಾಗಿದ್ದ ಗರ್ಭಿಣಿಯರು ನಾವು ಆಸ್ಪತ್ರೆಯಲ್ಲಿದ್ದೇವೋ ಇಲ್ಲ ನರಕದಲ್ಲಿ ಇದ್ದೇವೋ ಎನ್ನುವಂತಾಗಿದೆ. ಇದರಿಂದ ಬೇಸತ್ತ ಕೆಲವು ಗರ್ಭಿಣಿಯರು ಬೇರೆ ಆಸ್ಪತ್ರೆಗೆ […]

ESI ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲ ► ಮೊಬೈಲ್ ಟಾರ್ಚ್ ಲೈಟ್‍ನಲ್ಲೇ ರೋಗಿಗಳಿಗೆ ಚಿಕಿತ್ಸೆ Read More »

ಕರಾವಳಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುತ್ತಿದ್ದ ವೇಳೆ ಯುವಕ ಮೃತ್ಯು…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ.30, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನಿಗೆ ಓವರ್ ಡೋಸ್ ಔಷಧಿ ನೀಡಿ ಸಾವನಪ್ಪಿದ ಘಟನೆ ದಾವಣಗೆರೆ ಕೆ ಬಿ ಬಡಾವಣೆಯಲ್ಲಿರುವ ಜಾಧವ್ ಕ್ಲಿನಿಕ್  ಸಂಭವಿಸಿದೆ. ನಗರದ ಕೆ ಬಿ ಬಡಾವಣೆಯಲ್ಲಿರುವ ಜಾಧವ್ ಕ್ಲಿನಿಕ್ ಗೆ ದಾವಣಗೆರೆ ಜಿಲ್ಲೆಯ ಹೊನ್ನೂರು ಗ್ರಾಮದ ಮಾರುತಿ (18) ಯನ್ನು ದಾಖಲು ಮಾಡಿದ್ರು. ರಾತ್ರಿ 8 ಗಂಟೆಯಿಂದ 9 ಗಂಟೆಯ ಒಳಗೆ ಐದು ಇಂಜೆಕ್ಷನ್, 2 ಗ್ಲೂಕೋಸ್ ನೀಡಿದ ಬಳಿಕ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ. ಆದ್ರೆ ಡಿಸ್ಚಾರ್ಜ್

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುತ್ತಿದ್ದ ವೇಳೆ ಯುವಕ ಮೃತ್ಯು…!!! Read More »

ಕರ್ನಾಟಕ

ಡೆತ್ ನೋಟ್ ಬರೆದಿಟ್ಟು ಮಹಿಳಾ ಎಎಸ್​ಐ ಆತ್ಮಹತ್ಯೆಗೆ ಯತ್ನ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಹಾವೇರಿ, ಆ.23, ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಎಎಸ್ಐ ಡೆತ್ ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಮಂಗಳವಾರ ನಡೆದಿದೆ.  ಮಹಿಳಾ ಎಎಸ್ಐ ಎಂ.ಎ.ಅಸಾದಿರವರು, ನನ್ನ ಸಾವಿಗೆ ಸಿಪಿಐ ಸಂಗನಾಥ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಹಂಸಭಾವಿ ಠಾಣೆಯ ಎಎಸ್​ಐ ಆಗಿರುವ ಅಸಾದಿ ಅವರು ಹಿರೇಕೆರೂರು ಪಟ್ಟಣದಲ್ಲಿ ರೈತರ ಪ್ರತಿಭಟನೆ ಇದ್ದುದರಿಂದ ಬಂದೋಬಸ್ತಗೆ ಬಂದಿದ್ದರು. ಈ ವೇಳೆ ಸಿಬ್ಬಂದಿ ಡ್ಯೂಟಿಯ ಪಾಸ್​ಪೋರ್ಟ್ ಬಿಟ್ಟು ಬಂದ ಹಿನ್ನೆಲೆಯಲ್ಲಿ ಸಿಪಿಐ

ಡೆತ್ ನೋಟ್ ಬರೆದಿಟ್ಟು ಮಹಿಳಾ ಎಎಸ್​ಐ ಆತ್ಮಹತ್ಯೆಗೆ ಯತ್ನ ► ಆಸ್ಪತ್ರೆಗೆ ದಾಖಲು Read More »

ಕರ್ನಾಟಕ
Scroll to Top