ದಿಲ್ಲಿ: ಸಿಎಎ ಪರ-ವಿರೋಧಿಗಳ ನಡುವೆ ಘರ್ಷಣೆ; ಕಲ್ಲು ತೂರಾಟ

ಹೊಸದಿಲ್ಲಿ, ಫೆ.24: ಪೌರತ್ವ ತಿದ್ದುಪಡಿ ಕಾಯ್ದೆ ಪರ ದಿಲ್ಲಿಯ ಮೌಜ್‌ಪುರ್ ಪ್ರದೇಶದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಇದರಿಂದಾಗಿ ಸ್ಥಳದಲ್ಲಿ ಘರ್ಷಣೆ ಉಂಟಾಗಿದೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಜನರನ್ನು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ದಿಲ್ಲಿಯ ಝಫರಾಬಾದ್ ಬಳಿ ಸಿಎಎ ವಿರೋಧಿಸಿ ಧರಣಿ ನಡೆಸಲಾಗುತ್ತಿತ್ತು. ಈ ಪ್ರದೇಶ ಹಾಗೂ ಸಿಎಎ ಪರವಾಗಿ ನಡೆಯುತ್ತಿದ್ದ ಮೆರವಣಿಗೆಯ ಪ್ರದೇಶ ಹತ್ತಿರ ಹತ್ತಿರವೇ ಇದ್ದುದರಿಂದ ಘರ್ಷಣೆ ನಡೆದಿದೆ ಎನ್ನಲಾಗಿದೆ. ಎರಡು ಗುಂಪುಗಳು ಹತ್ತಿರವೇ ಇದ್ದುದರಿಂದ ಘರ್ಷಣೆ ನಡೆದಿದೆ. […]

ದಿಲ್ಲಿ: ಸಿಎಎ ಪರ-ವಿರೋಧಿಗಳ ನಡುವೆ ಘರ್ಷಣೆ; ಕಲ್ಲು ತೂರಾಟ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್