ದಿಲ್ಲಿ ಹಿಂಸಾಚಾರ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್

ಹೊಸದಿಲ್ಲಿ, ಫೆ.27: ದಿಲ್ಲಿ ಈಶಾನ್ಯ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭುಗಿಲೆದ್ದ ಹಿಂಸಾಚಾರದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಮತ್ತು ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಹಾಗೂ ದೊಂಬಿಯಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರಿಹಾರ ಘೋಷಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂಸಾಚಾರ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳ ರಕ್ತಸಂಬಂಧಿಗಳಿಗೆ ತಲಾ 1 ಲಕ್ಷ ರೂ. ನಗದು ಪರಿಹಾರವನ್ನು ಘೋಷಿಸಲಾಗಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಅಪ್ರಾಪ್ತರ ಕುಟುಂಬಗಳಿಗೆ ತಲಾ 5ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಹಿಂಸಾಚಾರದ ಸಂದರ್ಭದಲ್ಲಿ ಸಂಪೂರ್ಣವಾಗಿ […]

ದಿಲ್ಲಿ ಹಿಂಸಾಚಾರ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್