ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com  ಅ. 14. ದೀಪಾವಳಿ ಹಬ್ಬದ ಪ್ರಯುಕ್ತ ರಾಜಧಾನಿಯಿಂದ ಇತರ ಕಡೆಗಳಿಗೆ ಪ್ರಯಾಣಿಕರ ಜನದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ. ಇವು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ನಡುವೆ ಓಡಾಡಲಿವೆ. ದೀಪಾವಳಿ ಹಬ್ಬ ಹಾಗೂ ಮುಂದಿನ ವಾರಾಂತ್ಯಗಳು ಒಟ್ಟಿಗೆ ಬಂದಿರುವುದರಿಂದ ಈ ಬಾರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯ ವಿಶೇಷ ಬಸ್ಸುಗಳ ಜೊತೆಗೆ ರೈಲ್ವೆ ಇಲಾಖೆಯೂ ಹೆಚ್ಚಿನ ರೈಲುಗಳನ್ನು ಹೊರಡಿಸಿದೆ. ಯಶವಂತಪುರ- ಮಂಗಳೂರು ಜಂಕ್ಷನ್, ಬೆಂಗಳೂರು ಕಂಟೋನ್ಮೆಂಟ್ ವಿಶೇಷ […]

ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ Read More »

ಕರ್ನಾಟಕ