ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಸ್ಪೋಟಕ ಕಾಯ್ದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಆಸಕ್ತ ಸಾರ್ವಜನಿಕರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ದೀಪಾವಳಿ ಹಬ್ಬದ ಸಂದರ್ಭ ಮತ್ತು ನವೆಂಬರ್ 12ರಿಂದ 13ರ ತುಳಸಿ ಪೂಜೆ ಸಂದರ್ಭದಲ್ಲಿ ಸುಡುಮದ್ದು ಮಾರಾಟ […]

ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ Read More »

ಕರಾವಳಿ