ದೆಹಲಿ ಕಾರು ಸ್ಫೋಟದ ರೂವಾರಿ ಉಮರ್ ಮನೆ ಧ್ವಂಸಗೊಳಿಸಿದ ಭದ್ರತಾ ಪಡೆ
(ನ್ಯೂಸ್ ಕಡಬ) newskadaba.com, ನ.14: ದೆಹಲಿಯ ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟದ ರೂವಾರಿ ಉಮರ್ ಎಂದು ತನಿಖೆ ವೇಳೆ ತಿಳಿದುಬಂದಿದ್ದು, ಅದರ ಬೆನ್ನಲ್ಲೇ ಭದ್ರತಾ ಪಡೆಗಳು ಶುಕ್ರವಾರ ಉಗ್ರನ ಮನೆಯನ್ನು ಧ್ವಂಸಗೊಳಿಸಿವೆ. ದೆಹಲಿ ಸ್ಫೋಟದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಉಗ್ರರ ಹಿಂದಿನ ರಹಸ್ಯ ಒಂದೊಂದಾಗಿಯೇ ಹೊರಬರುತ್ತಿದೆ. ಡಾ.ಉಮರ್ ನಬಿ ತಾಯಿಯ ಡಿಎನ್ಎ ಪರೀಕ್ಷೆ ಮಾಡಿದಾಗ, ಸ್ಫೋಟದ ವೇಳೆ ಕಾರಿನಲ್ಲಿ ಸಿಕ್ಕಿದ್ದ ಶವದ ಡಿಎನ್ಎಗೆ ಹೊಂದಾಣಿಕೆಯಾಗಿದೆ. ಇದರಿಂದ ಸ್ಫೋಟದ ಪ್ರಮುಖ ರೂವಾರಿ ಡಾ.ಉಮರ್ ನಬಿ ಎಂಬುದು ಬೆಳಕಿಗೆ […]
ದೆಹಲಿ ಕಾರು ಸ್ಫೋಟದ ರೂವಾರಿ ಉಮರ್ ಮನೆ ಧ್ವಂಸಗೊಳಿಸಿದ ಭದ್ರತಾ ಪಡೆ Read More »
ಬ್ರೇಕಿಂಗ್ ನ್ಯೂಸ್
