ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು, […]

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು Read More »

ಕರ್ನಾಟಕ