ದೇಶದಲ್ಲೇ ಮೊದಲ ಸರ್ಕಾರಿ ಪ್ರಾಯೋಜಿತ ‘ಎಐ ವಿಶ್ವವಿದ್ಯಾಲಯ’ ಸ್ಥಾಪನೆ ಘೋಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್!
(ನ್ಯೂಸ್ ಕಡಬ) newskadaba.com, ಜು.14 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ನಡೆದ ಗೂಗಲ್ ಐ/ಓ ಕನೆಕ್ಟ್ ಕಾರ್ಯಕ್ರಮದಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಸ್ಥಾಪನೆಯನ್ನು ಘೋಷಿಸಿದ್ದಾರೆ. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು, ಎಐ ಪ್ರತಿಭೆಗಳನ್ನು ಬೆಳೆಸುವುದು, ಸುಧಾರಿತ ಸಂಶೋಧನೆಗೆ ಒತ್ತು ನೀಡುವುದು ಹಾಗೂ ಶಿಕ್ಷಣ, ಉದ್ಯಮ ಮತ್ತು ಸರ್ಕಾರದ ನಡುವೆ ಬಾಂಧವ್ಯ ವೃದ್ಧಿಸುವುದು ಈ ವಿಶ್ವವಿದ್ಯಾಲಯದ ಮುಖ್ಯ ಉದ್ದೇಶವಾಗಿದೆ. ರೋಗಗಳ ಮುಂಚಿತ ಪತ್ತೆ ಮತ್ತು ಸುಧಾರಿತ ವೈದ್ಯಕೀಯ ಸೇವೆ,ರೈತರಿಗೆ […]

