ದೈವಗಳ ಮೂರ್ತಿಗಳು, ಬೆಲೆಬಾಳುವ ವಸ್ತುಗಳ ಕಳವು ಆರೋಪ- ಇಬ್ಬರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಜ.29  ಮಂಗಳೂರು: ಕುಳಾಯಿ ಗ್ರಾಮದ ಬೀಗ ಹಾಕಿದ ಮನೆಯಿಂದ ದೈವದ ಮೂರ್ತಿಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಮಾರು 1.95 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಸೈಯದ್ ಅಲಿ (40), ಬಜ್ಪೆ ನಿವಾಸಿ ವಾಜಿದ್ ಜೆ ಅಲಿಯಾಸ್ ವಾಜಿ (27) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಕುಳಾಯಿ ಗ್ರಾಮದ ಯಶೋದಾ ಕ್ಲಿನಿಕ್ ಬಳಿಯ ನಿವಾಸಿ ಸುರೇಶ್ ಅವರ ಪತ್ನಿ ಅಮಿತಾ […]

ದೈವಗಳ ಮೂರ್ತಿಗಳು, ಬೆಲೆಬಾಳುವ ವಸ್ತುಗಳ ಕಳವು ಆರೋಪ- ಇಬ್ಬರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್