ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31.  ಕರ್ನಾಟಕ‌ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಕಳೆದ 57 ವರ್ಷಗಳಿಂದ ಜಾನಪದ ಕಲಾವಿದನಾಗಿ, ದೈವಾರಾಧನೆಯ ಕ್ಷೇತ್ರದಲ್ಲಿ ಭೂತಕಟ್ಟುವ ನರ್ತಕ-ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ತುಳುನಾಡಿನ ಕಾರಣಿಕ ದೈವಗಳಾದ ಕಲ್ಲುರ್ಟಿ, ಕಲ್ಕುಡ, ಪಂಜುರ್ಲಿ, ಚಾಮುಂಡಿ, ಧೂಮಾವತಿ, ರಕೇಶ್ವರಿ ಇತ್ಯಾದಿಗಳಿಗೆ ನೇಮಗಳನ್ನು ಆಚಾರದಲ್ಲಿ ಕಟ್ಟಿರುತ್ತಾರೆ. ಬಂಟ್ವಾಳ ತಾಲೂಕಿನಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಪ್ರಸ್ತುತ ಗೌರವ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು, […]

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ