ಧರ್ಮನಿಂದನೆ ಆರೋಪ: ಮೂವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 17. ಧರ್ಮನಿಂದನೆ, ಕೋಮು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸೆ.16 ರಂದು ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಭಜರಂಗದಳ- ವಿಎಚ್.ಪಿ ಯವರ ಬಿಸಿರೋಡು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ ವೆಲ್ ಹಾಗೂ ಭರತ್ ಕುಮ್ಡೇಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ […]

ಧರ್ಮನಿಂದನೆ ಆರೋಪ: ಮೂವರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್