ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳ್ತಂಗಡಿ, ಡಿ.8: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಇದೇ ಸಂದರ್ಭ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲು ಧರ್ಮಸ್ಥಳಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು. ಉಪಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಿಗೆ ನಾನು ಮತ್ತು ನಮ್ಮ ಸಚಿವರು ಎರಡು ಬಾರಿ ಭೇಟಿ ನೀಡಿ ಪ್ರಚಾರ ನಡೆಸಿದ್ದೇವೆ. ಇನ್ನೂ ಮೂರುವರೆ ವರ್ಷ ಬಿಜೆಪಿ ಸ್ಥಿರ […]

ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ Read More »

ಕರಾವಳಿ