ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ

(ನ್ಯೂಸ್ ಕಡಬ) newskadaba.com, ಜು. 29. ಧರ್ಮಸ್ಥಳದಲ್ಲಿ ನಾರೂರು ಶವ ಹೂತಿಟ್ಟ ಪ್ರಕರಣದ ತನಿಖೆ ಹಂತ ಹಂತಕ್ಕೂ ತೀವ್ರ ಕುತೂಹಲ ಹೆಚ್ಚಿಸುತ್ತಿದೆ. ಕರ್ನಾಟಕ ಸೇರಿದಂತೆ ಇದೀ ದೇಶವೇ ಇದೀಗ ಎಸ್ಐಟಿ ತನಿಖೆ ಮೇಲೆ ಕಣ್ಣಿಟ್ಟಿದೆ. ಮುಸುಕುಧಾರಿ ದೂರುದಾರ ಮೊದಲ ದಿನ ಮಹಜರಿನಲ್ಲಿ 13 ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಈ ಪೈಕಿ ಮೊದಲ ಸಮಾಧಿಯನ್ನು ಎಸ್ಐಟಿ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ಅಗೆಯಲಾಗಿದೆ. 4 ಅಡಿ ಅಗೆದರೂ ಯಾವುದೇ ಕಳೇಬರದ ಸುಳಿವಿಲ್ಲ. ಹೀಗಾಗಿ ಇದೀಗ 2ನೇ ಸಮಾಧಿ ಅಗೆಯುವ ಕಾರ್ಯ […]

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ Read More »

ಕರಾವಳಿ, ಕರ್ನಾಟಕ