ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಪೊಲೀಸರಿಂದ ಗೌಪ್ಯ ಸಾಕ್ಷಿಗಳ ಹೇಳಿಕೆ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ

(ನ್ಯೂಸ್ ಕಡಬ) newskadaba.com ಆತೂರು, ಜು. 21.ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಆರೋಪದ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಂದು ತಿಳಿಸಿದ್ದಾರೆ. ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಜುಲೈ ೧೯ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ […]

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಪೊಲೀಸರಿಂದ ಗೌಪ್ಯ ಸಾಕ್ಷಿಗಳ ಹೇಳಿಕೆ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ

(ನ್ಯೂಸ್ ಕಡಬ) newskadaba.com,ಜು .17. ಧರ್ಮಸ್ಥಳ ದೇವಸ್ಥಾನದ ಮಾಜಿ ಪೌರ ಕಾರ್ಮಿಕರ ಪರವಾಗಿ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ ಪ್ರಕರಣದ ತನಿಖೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ರಾಜಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸೂಕ್ಷ್ಮ ಮತ್ತು ನಿರ್ಣಾಯಕ ಪ್ರಕರಣದ ದೂರುದಾರ-ಸಾಕ್ಷಿಯಾಗಿರುವ ತಮ್ಮ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಪೊಲೀಸರಿಂದ ಗೌಪ್ಯ ಸಾಕ್ಷಿಗಳ ಹೇಳಿಕೆ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top