ಧರ್ಮಸ್ಥಳ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಜು. 04. ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವಂತಹ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿಯೋರ್ವ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ […]

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು Read More »

ಕರಾವಳಿ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.comಧರ್ಮಸ್ಥಳ,ಫೆ.09.ದಕ್ಷಿಣ ಭಾರತದ ಅತ್ಯಂತ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯುವ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿಗೆ ರಸ್ತೆ ಸಂಪರ್ಕ ಹಾಗೂ ಮೂಲಭೂತ ಸೌಕರ್ಯಕ್ಕೆ ಒಟ್ಟು 27.50 ಕೋಟಿ ರೂ. ಗಳ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕು ಸುಬ್ರಮಣ್ಯ ಉಡುಪಿ ರಾಜ್ಯ ಹೆದ್ದಾರಿ -37 ರ ಕಿ.ಮೀ 52.00 ರಿಂದ 55.00 ಕಿ.ಮೀ ವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ 1500.00 ಲಕ್ಷಗಳನ್ನು ವ್ಯಹಿಸಲಾಗಿದೆ. ರತ್ನಗಿರಿ ಬಾಹುಬಲಿ ಬೆಟ್ಟದ ರಸ್ತೆ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ Read More »

ಕರಾವಳಿ

ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

(ನ್ಯೂಸ್ ಕಡಬ) newskadaba.com.ಕಡಬ,ಜ.26.ಶ್ರೀ ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿ ಚತುರ್ಥ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಇನ್ನು 14 ದಿನಗಳಷ್ಟೇ ಬಾಕಿ. ವೈಭವಪೂರ್ಣ ಮಹಾಮಜ್ಜನ ವೀಕ್ಷಿಸಲು ಲಕ್ಷಾಂತರ ಭಕ್ತರು ಕಾತರರಾಗಿದ್ದು, ಬಾಹುಬಲಿ ಬೆಟ್ಟದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಆಚಾರ್ಯ ವರ್ಧಮಾನ ಸಾಗರ್‌ಜಿ ಮಹಾರಾಜ್ ಮತ್ತು ಆಚಾರ್ಯ ಪುಷ್ಪದಂತ ಸಾಗರ್‌ಜಿ ಮಹಾರಾಜ್, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ಕಾರ್ಕಳ ದಾನ ಶಾಲಾ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ಫೆ.9ರಿಂದ 18ರವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಪೂರ್ವತಯಾರಿಯ ಪ್ರಮುಖ

ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »

ಕರಾವಳಿ

ಕೊಕ್ಕಡ: ಕುಡಿಯಲು ಹಣ ನೀಡಲು ನಿರಾಕರಣೆ ► ಮದ್ಯದ ಬಾಟ್ಲಿಯಿಂದ ಕೆನ್ನೆಗೆ ಹೊಡೆದ ಭೂಪ

(ನ್ಯೂಸ್ ಕಡಬ) newskadaba.com.ಕೊಕ್ಕಡ, ಜ.17. ಪುತ್ತೂರು ತಾಲೂಕು ಕೌಕ್ರಾಡಿ ಗ್ರಾಮ ಕಾಪಿನಬಾಗಿಲು, ನಿವಾಸಿ  ಪಿ ವಸಂತ ಆಚಾರ್ಯ ಎಂಬವರು ದಿನಾಂಕ: 14.01.2019 ರಂದು ಸಂಜೆ ಹೊತ್ತಿಗೆ  ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕೊಕ್ಕಡ ಪೇಟೆಯಲ್ಲಿರುವ ಸಾಲ್ಯಾನ್ ವೈನ್ಸ್ ನ ಬಳಿ ನಿಂತಿದ್ದರು.   ಆ ಸಮಯಕ್ಕೆ  ಅಲ್ಲಿಗೆ ಬಂದ ಆರೋಪಿ ಹರೀಶ್ ನೇಕಾರ ಎಂಬವನು ಪಿ ವಸಂತ ಆಚಾರ್ಯ ರ ಬಳಿ  ಕುಡಿಯಲು ಹಣ ಕೇಳಿದಾಗ  ನನ್ನಲ್ಲಿ ಹಣ ಇಲ್ಲ ಎಂಬುದಾಗಿ ಪಿ ವಸಂತ ಆಚಾರ್ಯ ಹೇಳಿದರು.  ಈ

ಕೊಕ್ಕಡ: ಕುಡಿಯಲು ಹಣ ನೀಡಲು ನಿರಾಕರಣೆ ► ಮದ್ಯದ ಬಾಟ್ಲಿಯಿಂದ ಕೆನ್ನೆಗೆ ಹೊಡೆದ ಭೂಪ Read More »

ಕರಾವಳಿ
Scroll to Top