ಧಾರವಾಡ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ […]

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಧಾರವಾಡ, ಆ.25, ರೌಡಿಶೀಟರ್ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಜುನಾಥ್ ಬಸಪ್ಪ ಕೌದಿ(25) ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಕಳ್ಳತನ ಮಾಡಿರುವ ಆರೋಪದ ಮೇಲೆ ವಿಚಾರಣೆಗೆ ಆಗಮಿಸಿದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಇನ್ಸ್ ಪೆಕ್ಟರ್ ಮಾರುತಿ ಗುಳ್ಳಾರಿ ಸೇರಿದಂತೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆರೋಪಿ ಮಂಜುನಾಥ್ ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶುಕ್ರವಾರ ಠಾಣೆಗೆ ಬಂದು ಏಕಾಏಕಿ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು Read More »

ಕರ್ನಾಟಕ
Scroll to Top