ತಮಿಳುನಾಡು ಸಿಎಂ ಸ್ಟಾಲಿನ್, ನಟ ಅಜಿತ್ ಕುಮಾರ್ ಸಹಿತ ಹಲವರಿಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.17: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ನಟ ಅಜಿತ್ ಕುಮಾರ್ ಹಾಗೂ ಇನ್ನಿತರ ಪ್ರತಿಷ್ಠಿತ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಸರಣಿ ಬೆದರಿಕೆಯ ಇಮೇಲ್ ದೂರವಾಣಿ ಕರೆಗಳು ಬಂದಿದ್ದು, ಈ ಕುರಿತು ರವಿವಾರ ಚೆನ್ನೈ ನಗರ ಪೊಲೀಸರು ತನಿಖೆ ಕೈಗೊಂಡರು. ನಗರದಾದ್ಯಂತ ನಡೆದ ತೀವ್ರ ಶೋಧ ಕಾರ್ಯಾಚರಣೆಯ ನಂತರ, ಇವು ಹುಸಿ ಬಾಂಬ್ ಬೆದರಿಕೆಗಳು ಎಂದು ಬಾಂಬ್ ನಿಷ್ಕ್ರಿಯ ದಳ ಘೋಷಿಸಿದೆ  

ತಮಿಳುನಾಡು ಸಿಎಂ ಸ್ಟಾಲಿನ್, ನಟ ಅಜಿತ್ ಕುಮಾರ್ ಸಹಿತ ಹಲವರಿಗೆ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್