ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್‌ಆದೇಶ ಹೊರಡಿಸಿದೆ. ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ.

ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್ Read More »

ಕರ್ನಾಟಕ