ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ. ಕೊಲೆ ಕೇಸ್‌ನಲ್ಲಿ ದರ್ಶನ್, ಪವಿತ್ರಾಗೌಡ ಸೇರಿ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.ಈ ವೇಳೆ ದರ್ಶನ್ ಪರ ವಾದ ಮಂಡಿಸಿದ ಸಿ.ವಿ.ನಾಗೇಶ್, ಹೊಸದಾಗಿ ಮತ್ತೊಂದು ರಿಪೋರ್ಟ್ ನೀಡಿದರು. ಅಲ್ಲದೇ, ಶನಿವಾರಕ್ಕೆ ವಾದ ಮಂಡನೆಗೆ ಅವಕಾಶ ಕೋರಿದರು.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ Read More »

ಕರ್ನಾಟಕ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು

(ನ್ಯೂಸ್ ಕಡಬ) newskadaba.com ಅ. 11. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್  ರವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯವು ಮುಕ್ತಾಯಗೊಳಿಸಿದ್ದು, ಅ.14ಕ್ಕೆ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿದುಬಂದಿದೆ. ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಆರೋಪಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸರಕಾರದ ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ- ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ. ಅ.14ಕ್ಕೆ ಪ್ರಕರಣದ ಎ-2 ಆರೋಪಿ ನಟ ದರ್ಶನ್‍ಗೆ ಜಾಮೀನು ಸಿಗುತ್ತದೆಯೋ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು Read More »

ಕರ್ನಾಟಕ
Scroll to Top