ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

(ನ್ಯೂಸ್ ಕಡಬ) newskadaba.com ನ. 23. ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ […]

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ Read More »

ಕರ್ನಾಟಕ