ನರೇಂದ್ರ ಮೋದಿ

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28, ಭಾರತ, ಚೀನಾ ಮತ್ತು ಭೂತಾನ್ ದೇಶಗಳ ಗಡಿಭಾಗದಲ್ಲಿರುವ ವಿವಾದಿತ ಡೋಕ್ಲಾಮ್ ಪ್ರದೇಶದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಚೀನಾ ಸರಕಾರ ನಿರ್ಧರಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆಗಳು ಕಾದಾಟ ನಡೆಸುತಿತ್ತು. ಆಗಸ್ಟ್ 15 ರಂದೇ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ನಡುವೆ ಚೀನಾದ ಸರ್ಕಾರಿ ಸ್ವಾಮ್ಯದ ‘ಗ್ಲೋಬಲ್ ಟೈಮ್ಸ್’ ಭಾರತೀಯ ಸೇನೆ ಮತ್ತು ಸರ್ಕಾರದ ವಿರುದ್ಧ ಸುದ್ದಿಗಳನ್ನು […]

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top