ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ!
(ನ್ಯೂಸ್ ಕಡಬ) newskadaba.com,ಡಿ.17: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ‘ದ್ವೇಷ ರಾಜಕೀಯ’ ನಡೆಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ ಸೌಧದ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಬೃಹತ್ […]
ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
