ನವದೆಹಲಿ

ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.24. ದೇಶದಲ್ಲಿ 2ಕ್ಕಿಂತಲೂ ಹೆಚ್ಚು ಮಕ್ಕಳಿರುವವರಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗಗುರು ಬಾಬಾ ರಾಮದೇವ್ ಹೇಳಿದ್ದಾರೆ.  ಅಲ್ಲದೇ ಚುನಾವಣೆ ನಿಲ್ಲುವ ಅವಕಾಶವನ್ನೂ ಕೂಡ ನೀಡಬಾರದು ಎಂದು ಹೇಳಿದ್ದಾರೆ. ಅಲಿಘರ್ ನಲ್ಲಿ ನಡೆದ ಪತಂಜಲಿ ಪರಿಧಾನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. 2ಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಂಡವರಿಗೆ ಮತದಾನದ ಹಕ್ಕು, ಸರ್ಕಾರಿ ಉದ್ಯೋಗ,  ಸರ್ಕಾರಿ ಆಸ್ಪತ್ರೆ ಸೌಲಭ್ಯ,  ಸರ್ಕಾರಿ ಶಾಲೆ ಬಳಕೆಗೂ ಕೂಡ ಅವಕಾಶ ನೀಡಬಾರದು. ಇದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ ಎಂದು […]

ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್

ಗ್ರಾಹಕರಿಗೆ ತಮಗೆ ಬೇಕಾದ ಚಾನೆಲ್‌ಗಳನ್ನು ಆಯ್ಕೆ ಮಾಡಲು ಅವಕಾಶ ► ಟ್ರಾಯ್‌ನಿಂದ ಮತ್ತೊಂದು ಹೊಸ ನೀತಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜ.15.ಗ್ರಾಹಕರಿಗೆ ತಾವು ಬೇಕಾದ ಚಾನೆಲ್‌ಗಳನ್ನು ಮಾತ್ರ ಆಯ್ಕೆ ಮಾಡಲು ಅವಕಾಶ ನೀಡುವ ಹೊಸ ಕೇಬಲ್‌ ಮತ್ತು ಡಿಟಿಎಚ್‌ ನೀತಿಯ ಬಗ್ಗೆ ಟ್ರಾಯ್‌ ಮತ್ತೆ ಕೆಲವು ಸ್ಪಷ್ಟೀಕರಣಗಳನ್ನು ನೀಡಿದೆ. ಅದರಂತೆ 150 ರು.ಗೆ 100 ಉಚಿತ/ಪೇ ಚಾನೆಲ್‌ಗಳನ್ನು ಗ್ರಾಹಕರು ವೀಕ್ಷಿಸಬಹುದಾಗಿದೆ. ತಮಗೆ ಬೇಕಾದ ಚಾನೆಲ್‌ಗಳನ್ನು ಗ್ರಾಹಕರು ಜ.31ರೊಳಗೆ ಆಯ್ಕೆ ಮಾಡಿಕೊಂಡರೆ, ಫೆ.1ರಿಂದ ಹೊಸ ನೀತಿ ಅನ್ವಯ ಯಾವುದೇ ತೊಂದರೆ ಇಲ್ಲ, ಟೀವಿ ವಿಕ್ಷಿಸಬಹುದು ಎಂದು ಹೇಳಿದೆ.  ಗ್ರಾಹಕರು ಡಿಡಿಯ 26 ಚಾನೆಲ್‌  ಉಳಿದ 76

ಗ್ರಾಹಕರಿಗೆ ತಮಗೆ ಬೇಕಾದ ಚಾನೆಲ್‌ಗಳನ್ನು ಆಯ್ಕೆ ಮಾಡಲು ಅವಕಾಶ ► ಟ್ರಾಯ್‌ನಿಂದ ಮತ್ತೊಂದು ಹೊಸ ನೀತಿ Read More »

ರಾಷ್ಟ್ರೀಯ ನ್ಯೂಸ್

ಕೆಲಸದ ಒತ್ತಡದಿಂದಾಗಿ ಶಾಪಿಂಗ್ ಮಾಡಲು ಸಮಯ ಸಾಕಾಗುತ್ತಿಲ್ಲವೆ? ► ಇನ್ಮುಂದೆ ಕೆಲವು ರೈಲುಗಳಲ್ಲಿ ಇರಲಿವೆ ಶಾಪಿಂಗ್‌ ಮಾಲ್‌ಗಳು

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.10. ಭಾರತೀಯ ರೈಲ್ವೆ ಸೇವೆಯನ್ನು ಉನ್ನತ ದರ್ಜೆಗೆ ಏರಿಸಲು ಶ್ರಮಿಸುತ್ತಿರುವ ಕೇಂದ್ರ ಸರ್ಕಾರ,  ಭಾರತದ ರೈಲ್ವೆ ಹೊಸ ಟಚ್‌ ಕೊಡಲು ಮುಂದಾಗಿದೆ. ಭಾರತದ ಕೆಲವು ರೈಲುಗಳಲ್ಲಿ ಪ್ರಯಾಣಿಕರು, ತಮ್ಮ ಪ್ರಯಾಣದ ಅವಧಿಯಲ್ಲೇ, ತಮಗೆ ಬೇಕಿರುವ ಸೌಂದರ್ಯ ವರ್ಧಕ ಉತ್ಪನ್ನಗಳು, ಫಿಟ್‌ನೆಸ್‌ ಹಾಗೂ ಅಡುಗೆ ಮನೆಗೆ ಅಗತ್ಯವಿರುವ ಪರಿಕರಗಳನ್ನು ಖರೀದಿಸಬಹುದಾಗಿದೆ. ಈ ಮೂಲಕ ಭಾರತದ ಕೆಲವು ರೈಲುಗಳು ಶಾಪಿಂಗ್‌ ಮಾಲ್‌ಗಳ ರೂಪ ಪಡೆಯಲಿವೆ.   16 ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳಲ್ಲಿ 5 ವರ್ಷಗಳ ಕಾಲ ಸೌಂದರ್ಯವರ್ಧಕ,

ಕೆಲಸದ ಒತ್ತಡದಿಂದಾಗಿ ಶಾಪಿಂಗ್ ಮಾಡಲು ಸಮಯ ಸಾಕಾಗುತ್ತಿಲ್ಲವೆ? ► ಇನ್ಮುಂದೆ ಕೆಲವು ರೈಲುಗಳಲ್ಲಿ ಇರಲಿವೆ ಶಾಪಿಂಗ್‌ ಮಾಲ್‌ಗಳು Read More »

ರಾಷ್ಟ್ರೀಯ ನ್ಯೂಸ್

ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್

(ನ್ಯೂಸ್ ಕಡಬ)newskadaba.com.ನವದೆಹಲಿ, ಜ.7. ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ  ಭರ್ಜರಿ ಆಫರ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸೋಮವಾರ ನಡೆದ ಕೇಂದ್ರ ಕ್ಯಾಬಿನೆಟ್ ನಲ್ಲಿ ಮೀಸಲಾತಿ  ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು  ಒಪ್ಪಿಗೆ ನೀಡಿದ್ದು, ತಿದ್ದುಪಡಿಯಾದಲ್ಲಿ ಸರ್ಕಾರಿ ಶಿಕ್ಷಣ, ಉದ್ಯೋಗದಲ್ಲಿ ಹಾಲಿ ಶೇ.50 ರಷ್ಟು ಇರುವ ಮೀಸಲಾತಿ ಪ್ರಮಾಣ ಶೇ.60ಕ್ಕೆ ಏರಿಕೆಯಾಗಲಿದೆ.ಈ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಿದ್ಧಗೊಂಡಿರುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ

ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್ Read More »

ರಾಷ್ಟ್ರೀಯ ನ್ಯೂಸ್

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25.  ಮಹಿಳೆಯೊಬ್ಬರು ತನ್ನ ಪತಿ, ಹಾಗೂ 2 ವರ್ಷದ ಮಗುವಿನ ಮುಂದೆಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಪಶ್ಚಿಮ ದೆಹಲಿ ರೋಹಿಣಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪ್ರಿಯಾ ಮೆಹ್ರಾ (30) ಕೊಲೆಯಾದ ಗೃಹಿಣಿ. ಬುಧವಾರ ನಸುಕಿನ ಜಾವ 4 ಗಂಟೆಗೆ ಗುರುದ್ವಾರದಿಂದ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗುರುದ್ವಾರದಿಂದ ರೋಹಿಣಿಯಲ್ಲಿರುವ ತಮ್ಮ ಮನೆಗೆ ಪತಿ ಪಂಕಜ್ ಜೊತೆ ಮಾರುತಿ ರಿಟ್ಜ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ವೇಗವಾಗಿ ಬಂದು

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!! Read More »

ರಾಷ್ಟ್ರೀಯ ನ್ಯೂಸ್

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್
Scroll to Top