ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಅಥವಾ ನಾಯಕರೊಂದಿಗೆ ಯಾವುದೇ ಸಭೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಲಭ್ಯವಿರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. “ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾನು ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ” ಎಂದು ಡಿಕೆ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ನಡೆದ […]

ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್ Read More »

ಕರಾವಳಿ, ಕರ್ನಾಟಕ