breaking news ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲು

ಹೊಸದಿಲ್ಲಿ, ಫೆ.17: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಾರ್ಚ್ 3ರಂದು ಬೆಳಗ್ಗೆ 6ಕ್ಕೆ ನೇಣಿಗೇರಿಸಲು ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಸೋಮವಾರ ಹೊಸ ಡೆತ್ ವಾರಂಟನ್ನು ಜಾರಿಗೊಳಿಸಿದೆ. ಪ್ರಕರಣದಲ್ಲಿ ಅಪರಾಧಿಗಳಾಗಿರುವ ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಪವನ್ ಗುಪ್ತಾ ಮತ್ತು ಮುಕೇಶ್ ಸಿಂಗ್‌ರನ್ನು ನೇಣಿಗೇರಿಸುವಂತೆ ಹೊಸ ದಿನಾಂಕ ನಿಗದಿಪಡಿಸಿದೆ. ಅಪರಾಧಿಗಳಿಗೆ ಸಂಬಂಧಿಸಿದ ವರದಿಯನ್ನು ತಿಹಾರ್ ಜೈಲು ಅಧಿಕಾರಿಗಳು ಕೋರ್ಟ್ ಗೆ ಹಸ್ತಾಂತರಿಸಿದ್ದರು. ನಾಲ್ವರು ಅಪರಾಧಿಗಳಲ್ಲಿ ಮೂವರು ಈಗಾಗಲೇ ಎಲ್ಲಾ ಕಾನೂನು ಅವಕಾಶಗಳನ್ನು […]

breaking news ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್