ನೀರು

‘ನೀರು, ಬೆಳಕು, ಗಾಳಿಯಂತೆ ದೇವರಿಗೂ ಸಹ ಧರ್ಮವಿಲ್ಲ’ ಡಿ.ಕೆ. ಶಿವಕುಮಾರ್

(ನ್ಯೂಸ್‌ ಕಡಬ) newskadaba.com, ಆ.28 ಬೆಂಗಳೂರು :  ಬೆಳಕಿಗೆ, ಗಾಳಿಗೆ,  ನೀರಿಗೆ ಹೇಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು […]

‘ನೀರು, ಬೆಳಕು, ಗಾಳಿಯಂತೆ ದೇವರಿಗೂ ಸಹ ಧರ್ಮವಿಲ್ಲ’ ಡಿ.ಕೆ. ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಯ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ► ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಗದಗ,ಸೆ.05, ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಆಯ ತಪ್ಪಿ ಬಿದ್ದ ಬೈಕ್ ಸವಾರನೋರ್ವ ಕೊಚ್ಚಿ ಹೋಗಿರುವ ಘಟನೆ ಗದಗ ತಾಲೂಕಿನ ಕುರ್ತಕೋಟಿ ಬಳಿ ನಡೆದಿದೆ. ಮಳೆ ನೀರಿನಿಂದ ಹುಲಕೋಟಿ ಹಾಗೂ ಕುರ್ತಕೋಟಿ ಮಧ್ಯೆ ಇರುವ ಎರಡು ಹಳ್ಳಗಳು ತುಂಬಿ ಹರಿಯುತ್ತಿತ್ತು. ಅಂತೂರ-ಬೆಂತೂರ ನಿಂದ ಕುರ್ತಕೋಟಿ ಮಾರ್ಗವಾಗಿ ಗದಗ ಕಡೆಗೆ ಇಬ್ಬರು ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಹಳ್ಳಕ್ಕೆ ಬಿದ್ದ ಪರಿಣಾಮ ಹಿಂಬದಿ ಸವಾರ ಹುಚ್ಚಪ್ಪ ಗುಡಿಮನಿ ಈಜಿ ಪಾರಾಗಿದ್ದಾರೆ. ಆದ್ರೆ ನೀರಿನ ರಭಸಕ್ಕೆ ವಾಹನದೊಂದಿಗೆ ಮತ್ತೋರ್ವ

ಆಯ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ► ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರ Read More »

ಕರ್ನಾಟಕ
Scroll to Top