ನೆಲ್ಯಾಡಿ

crime, arrest, suspected

ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 13. ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಜೀವ ಬೆದರಿಕೆಯೊಡ್ಡಿರುವ ಆರೋಪಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸತೀಶ ಎಂದು ಗುರುತಿಸಲಾಗಿದೆ. ಪಿಯುಸಿ ವಿದ್ಯಾರ್ಥಿನಿಯು ಕಳೆದ ಜೂನ್ 14ರಂದು ತಾಯಿಯೊಂದಿಗೆ ಪುತ್ತೂರಿನ ಕ್ಲಿನಿಕ್ ಗೆ ಹೋಗುತ್ತಿದ್ದಾಗ ಅಲ್ಲಿಗೆ ಬಂದಿದ್ದ ಆರೋಪಿಯು ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು ಆಕೆಯ ತಾಯಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದು, ಅದೇ ದಿನ ಆರೋಪಿಯು ಮೆಸೇಜ್ ಮಾಡಿ ವಿದ್ಯಾರ್ಥಿನಿಯ ಸಂಪರ್ಕಿಸಿ […]

ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.12.ನೆಲ್ಯಾಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶಾಲೆಗೆಂದು ಹೋದವನು ನಾಪತ್ತೆಯಾದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು, ಕೊಣಾಲು ಗ್ರಾಮದ ಆರ್ಲ ನಿವಾಸಿ ಜಾರ್ಜ್‌ ಕುಟ್ಟಿ ಎಂಬವರ ಪುತ್ರ ಸೆಬಾಸ್ಟಿನ್ ಜಿ. ವಿ. ಎಂದು ಗುರುತಿಸಲಾಗಿದೆ.     ಸೋಮವಾರ ಮನೆಯಿಂದ ಬೆಳಗ್ಗೆ ಶಾಲಾ ಸಮವಸ್ತ್ರವನ್ನು ಧರಿಸಿಕೊಂಡು ಸ್ಕೂಲ್ ಬ್ಯಾಗಿನೊಂದಿಗೆ ಶಾಲೆಗೆಂದು ಹೋದವನು ಮನೆಗೆ  ಬರಲೇ ಇಲ್ಲ .ಪೋಷಕರು ಶಾಲಾ ಶಿಕ್ಷಕರಲ್ಲಿ ವಿಚಾರಿಸಿದಾಗ  ಸೆಬಾಸ್ಟಿನ್ ಜಿ. ವಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ನಾಳೆ(ನ.14) ನೆಲ್ಯಾಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.13. ಶ್ರೀ ಕ್ಷೇ.ಧ.ಗ್ರಾ.ಯೋಜನೆ ನೆಲ್ಯಾಡಿ ಒಕ್ಕೂಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಗ್ರಾಮ ಪಂಚಾಯತ್ ನೆಲ್ಯಾಡಿ, ಲಯನ್ಸ್ ಕ್ಲಬ್ ಕಡಬ, ಬಂಟರ ಸಂಘ ನೆಲ್ಯಾಡಿ, ಕಿರಣ್ ಮಹಿಳಾ ಒಕ್ಕೂಟ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ

ನಾಳೆ(ನ.14) ನೆಲ್ಯಾಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ Read More »

ಕರಾವಳಿ
Scroll to Top