(ನ್ಯೂಸ್ ಕಡಬ) newskadaba.com ಅ.16. ಮೂರು ವಿಮಾನಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬಾಂಬ್‌ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ

ಬಳ್ಳಾರಿ: ಹಕ್ಕಿಜ್ವರ ಪತ್ತೆ- ಸಾವಿರಾರು ಕೋಳಿಗಳು ಸಾವು

(ನ್ಯೂಸ್ ಕಡಬ) newskadaba.com ಮಾ. 01 ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ತರಬೇತಿ ಕೇಂದ್ರದಲ್ಲಿ ರೈತರಿಗೆ ವಿತರಿಸಲು ಅಸೀಲ್ ತಳಿಯ ಕೋಳಿಗಳನ್ನು ಸಾಕಲಾಗಿತ್ತು. ಕಳೆದ ಹತ್ತು ದಿನಗಳಿಂದ ಪ್ರತಿದಿನ ಮೂವತ್ತು ಕೋಳಿಗಳು ಸಾಯುತ್ತಿವೆ. ಕೋಳಿಗಳ ಸ್ಯಾಂಪಲ್‍ನ್ನು ಭೋಪಾಲ್‍ನಲ್ಲಿನ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಇದೀಗ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿದೆ. ಇನ್ನೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ […]

ಬಳ್ಳಾರಿ: ಹಕ್ಕಿಜ್ವರ ಪತ್ತೆ- ಸಾವಿರಾರು ಕೋಳಿಗಳು ಸಾವು Read More »

ಕರ್ನಾಟಕ

ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಅ.16. ಮೂರು ವಿಮಾನಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬಾಂಬ್‌ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ, ಆತನ ತಂದೆ ಮತ್ತು ಇನ್ನೋರ್ವ ವ್ಯಕ್ತಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಕಳೆದ ಅ.14 ರಂದು ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಮೂರು ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದ ಹಿನ್ನೆಲೆ ಏರ್‌ ಇಂಡಿಯಾ ವಿಮಾನವನ್ನು ನವದೆಹಲಿಯಲ್ಲಿ ಇಳಿಸಿ ತಪಾಸಣೆ ನಡೆಸಲಾಗಿತ್ತು. ಆದರೆ, ವಿಮಾನದಲ್ಲಿ ಯಾವುದೇ ಅನುಮಾನಾಸ್ಪದವಾದ

ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top