(ನ್ಯೂಸ್ ಕಡಬ) newskadaba.com

ಇಂದು ರಫ್ತು ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜು. 10. ಡಿ.ಜಿ.ಎಫ್.ಟಿ (DGFT), ಎಫ್.ಐ.ಇ.ಒ (FIEO) ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಡಿಸ್ಟ್ರಿಕ್ಟ್ಸ್  ಆ್ಯಸ್ ಎಕ್ಸ್‍ಪೋರ್ಟ್ ಹಬ್ಸ್ ಇನಿಶಿಯೇಟಿವ್ ಬಗ್ಗೆ ಕಾರ್ಯಗಾರ ಜುಲೈ 10ರಂದು ಬೆಳಿಗ್ಗೆ 10:30 ಗಂಟೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಇಂಡಸ್ಟ್ರೀಸ್ ಅಸೋಸಿಯೇಷನ್‍ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಫ್ತು ವ್ಯವಹಾರ ಆರಂಭಿಸುವ ವಿಧಾನ, ಅಂತರಾಷ್ಟ್ರೀಯ ಮಾರುಕಟ್ಟೆಯ ಅವಕಾಶಗಳು, ಅಗತ್ಯ ನೋಂದಣಿಗಳು, ಸರ್ಕಾರದ ಯೋಜನೆಗಳು ಹಾಗೂ ರಫ್ತು ಪ್ರಕ್ರಿಯೆಗಳ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ. ರಫ್ತು […]

ಇಂದು ರಫ್ತು ಜಾಗೃತಿ ಕಾರ್ಯಕ್ರಮ Read More »

ಕರಾವಳಿ
Death, deadbody, Waterfall

ಉಡುಪಿ: ಮಲಗಿದ್ದಲ್ಲಿಯೇ ಮೆಸ್ಕಾಂ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba.com , ಮೇ.17: ಉಡುಪಿ:  ಎಂ ಜಿ ಎಂ ಕಾಲೇಜ್ ಸನಿಹ ಇರುವ ಮೆಸ್ಕಾಂ ಸಿಬ್ಬಂದಿಗಳ ವಸತಿ ನಿಲಯದಲ್ಲಿ ವಾಸವಾಗಿದ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು ಮಲಗಿದ್ದಾಗಲೇ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ನಗರ ಠಾಣೆಯ ಪೋಲಿಸರು ತಕ್ಷಣ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ‌ ಮೆಸ್ಕಾಂ ಸಿಬ್ಬಂದಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರ ನೆರವು ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ ವಾಹನದಲ್ಲಿ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿತು. ಮೃತ ಮೆಸ್ಕಾಂ ಸಿಬ್ಬಂದಿಯನ್ನು ಟಿ. ಪಿ. ಸಿದ್ಧಲಿಂಗಯ್ಯ,

ಉಡುಪಿ: ಮಲಗಿದ್ದಲ್ಲಿಯೇ ಮೆಸ್ಕಾಂ ಸಿಬ್ಬಂದಿ ಸಾವು Read More »

ಕರಾವಳಿ, ಕರ್ನಾಟಕ
Scroll to Top