ನ.16ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ. 12. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ ಹಾಗೂ ಗೋವಾ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು ನವೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಮಂಜೇಶ್ವರ ಹೊಸಬೆಟ್ಟು ಕಲಾಸ್ಪರ್ಶಂ ಅಡಿಟೋರಿಯಂನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ […]

ನ.16ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ Read More »

ಕರಾವಳಿ