ಪಂಜ: ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆ ಬಿಡುಗಡೆ: ಜನವರಿ 17, 18 ವಿಜೃಂಭಣೆಯ ಯುವ ಸಂಭ್ರಮ

(ನ್ಯೂಸ್‌ ಕಡಬ) newskadaba.com,ಡಿ.16: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದ.ಕ. ಜಿಲ್ಲಾ ಯುಮುನ ಒಕ್ಕೂಟ ಮಂಗಳೂರು, ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಡಳಿ ಸುಳ್ಯ, ಇದರ ಆಶ್ರಯ ದಲ್ಲಿ ಜ.17 ಮತ್ತು ಜ.18ರಂದು ಪರಜ ದಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಡಿ.ರಂದು ಪಂಜ ಲಯನ್ಸ್ ಭವನದಲ್ಲಿ ನಡೆಯಿತು.ಅಧ್ಯಕ್ಷ ಬಿ ಎಂ ಆನಂದ ಗೌಡ ಕಂಬಳ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಯುವ […]

ಪಂಜ: ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆ ಬಿಡುಗಡೆ: ಜನವರಿ 17, 18 ವಿಜೃಂಭಣೆಯ ಯುವ ಸಂಭ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್