ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು, […]
ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ Read More »
ಕರ್ನಾಟಕ
