ವಿಧಾನಪರಿಷತ್’ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥಗೆ ಸ್ಥಾನ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ವಿಧಾನಪರಿಷತ್ ನಾಮನಿರ್ದೇಶಿತ ಸ್ಥಾನಗಳ ನೇಮಕಾತಿಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ದಲಿತ ಸಂಘರ್ಷ ಸಮಿತಿ ನಾಯಕ ಡಿಜಿ ಸಾಗರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಬದಲಾಗಿ ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಅನಿವಾಸಿ ಭಾರತೀಯ ಕೋಶದ (ಎನ್‌ಆರ್‌ಐ) ಉಪಾಧ್ಯಕ್ಷೆ ಆರತಿ ಕೃಷ್ಣ; ಹಿರಿಯ […]

ವಿಧಾನಪರಿಷತ್’ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥಗೆ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್