ಪಣಂಬೂರು ಬಳಿ ಬೇಜವಾಬ್ದಾರಿ ಚಾಲನೆಗೆ ಗ್ರಹಣ: ಟ್ರೇಲರ್ ಚಾಲಕ, ಲಾಜಿಸ್ಟಿಕ್ಸ್ ಮಾಲೀಕರ ವಿರುದ್ಧ ಎಫ್ಐಆರ್
(ನ್ಯೂಸ್ ಕಡಬ) newskadaba.com,ಜು.06 : ರಾಷ್ಟ್ರೀಯ ಹೆದ್ದಾರಿ-66ರ ಡಿಕ್ಸಿ ಕ್ರಾಸ್ ಸಮೀಪ ಪೂರ್ವಾನುಮತಿ ಇಲ್ಲದೆ ಬೃಹತ್ ಯಂತ್ರೋಪಕರಣ ಸಾಗಿಸುತ್ತಿದ್ದ ಟ್ರೇಲರ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ಸಂಬಂಧ ಮೂವರ ವಿರುದ್ಧ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 5ರಂದು ಸಂಜೆ ಪಣಂಬೂರು ಕಡೆಯಿಂದ ಬರುತ್ತಿದ್ದ ಬೃಹತ್ ಟ್ರೇಲರ್ ಅನ್ನು ಚಾಲಕ ವಿನೋದ್ ಕುಮಾರ್ ಸಿಂಗ್ ಬೇಜವಾಬ್ದಾರಿಯಿಂದ ಚಲಾಯಿಸಿ ಅಪಘಾತ ಎಸಗಿದ್ದಾರೆ. ಇದರಿಂದಾಗಿ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ […]
